ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹವಾಮಾನ

ರಾಜ್ಯಾದ್ಯಂತ ಇಂದಿನ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆ?

ರಾಜ್ಯಾದ್ಯಂತ ಇಂದಿನ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆ?

Karnataka Weather: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು; ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು

Karnataka Weather: ಕಳೆದ ಕೆಲವು ದಿನಗಳಿಂದ ತಗ್ಗಿರೋ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಳ್ಳಲಿದೆ.

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

Karnataka Weather: ರಾಜ್ಯದಲ್ಲಿ ಮುಂಗಾರು ಕೊಂಚ ಇಳಿಕೆಯಾಗಿದೆ. ಕರಾವಳಿ ಸೇರಿದಂತೆ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿದಿದೆ. ಆಗಸ್ಟ್‌ 16ರವರೆಗೂ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ; ಕರಾವಳಿಯಲ್ಲಿಯೂ ಮುಂಗಾರು ದುರ್ಬಲ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ

Karnataka weather: ರಾಜ್ಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಪ್ರತಿವರ್ಷಕ್ಕಿಂತ ಈ ವರ್ಷ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಕೊರತೆ ಎದರುರಾಗಿದೆ. ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯ ಅರ್ಧಕ್ಕಿಂತಲೂ ಕಡಿಮೆ ಮಳೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ.

ರಾಜ್ಯದ ಹಲವೆಡೆ ವರುಣನ ಅಬ್ಬರ; ಬೆಂಗಳೂರು ಸೇರಿ ಅನೇಕ ಕಡೆ ಮಳೆ ಎಚ್ಚರಿಕೆ

ಬೆಂಗಳೂರು ಸೇರಿ ಅನೇಕ ಕಡೆ ಮಳೆ ಎಚ್ಚರಿಕೆ

karnataka Weather: ಕರ್ನಾಟಕದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಭಾರಿ ಮಳೆ: ತತ್ತರಿಸಿದ ರಾಜಧಾನಿ, ಹಲವೆಡೆ ಜಲಾವೃತ; ಸಂಚಾರ ಅಸ್ತವ್ಯಸ್ತ

ದೆಹಲಿಯಲ್ಲಿ ಭಾರಿ ಮಳೆ: ಜಲಾವೃತ ರಸ್ತೆಗಳು, ಸಂಚಾರ ಅಸ್ತವ್ಯಸ್ತ

Heavy rain lashed Delhi: ದೆಹಲಿಯಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಹಲವು ಪ್ರಮುಖ ರಸ್ತೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಎಂ.ಬಿ. ರಸ್ತೆ ಸೇರಿ ಹಲವು ಪ್ರದೇಶಗಳಲ್ಲಿ 3ರಿಂದ 4 ಅಡಿ ನೀರು ನಿಂತು, ಮನೆ ಕುಸಿದು, ಮರಗಳು ಧರೆಗುರುಳಿದ ಘಟನೆಗಳು ವರದಿಯಾಗಿವೆ. ದೆಹಲಿ ಸಮೀಪದ ನೋಯ್ಡಾ ಮತ್ತು ಗುರುಗ್ರಾಮದಲ್ಲೂ ಭಾರಿ ಮಳೆಯ ಪರಿಣಾಮ ಜನಜೀವನಕ್ಕೆ ತೊಂದರೆಯಾಗಿದೆ. ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

Dakshina Kannada Rain: ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

ನಾಳೆ ದ.ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather: ಜುಲೈ 8ರಂದು ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ನದಿ, ಹೊಳೆ, ಕೆರೆ ಹಾಗೂ ಜಲಾಶಯಗಳ ಬಳಿ ಸಾರ್ವಜನಿಕರು ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿಂದು ಭಾರಿ ಮಳೆ ಮುನ್ಸೂಚನೆ

Karnataka weather: ಆಗಸ್ಟ್‌ ತಿಂಗಳಿನಲ್ಲಿ ರಾಜ್ಯಾದ್ಯಂತ ಮಳೆಯಬ್ಬರ ಹೆಚ್ಚಿದ್ದು, ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ವಿಶೇಷವಾಗಿ ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಕರಾವಳಿಯಲ್ಲಿ ಮುಂದುವರಿದ ಮಳೆಯಾರ್ಭಟ; ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಮುಂದುವರಿದ ಮಳೆಯಾರ್ಭಟ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗಿಯೇ ಇದೆ. ಬೆಂಗಳೂರು ಸೇರಿ ಒಂದಷ್ಟು ಜಿಲ್ಲೆಗಳಲ್ಲಿ ಮಳೆಯೇ ಮಾಯವಾದಂತೆ ಆಗಿದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಕೇರಳದಲ್ಲಿ ಮುಂದುವರಿದ ಮಳೆ: ಭೂಕುಸಿತ, ಪ್ರವಾಹದಿಂದ 15 ಮಂದಿ ಸಾವು

ಭಾರಿ ಮಳೆ: ಕೇರಳದಲ್ಲಿ ಅಪಾರ ಹಾನಿ

ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ನಿರಂತರ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಉಂಟಾಗಿರುವ ಭೂಕುಸಿತ, ಪ್ರವಾಹದಿಂದಾಗಿ ಶನಿವಾರ 15 ಮಂದಿ ಸಾವನ್ನಪ್ಪಿದ್ದಾರೆ, 8 ಮಂದಿ ನಾಪತ್ತೆಯಾಗಿದ್ದಾರೆ ಹಾಗೂ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾರತ ಹವಾಮಾನ ಇಲಾಖೆ ಕೇರಳದ 12 ಜಿಲ್ಲೆಗಳಿಗೆ ಅರೇಂಜ್ ಅಲರ್ಟ್ ಮತ್ತು ತಿರುವನಂತಪುರಂ, ಕೊಲ್ಲಂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ.

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಎಚ್ಚರಿಕೆ; ಹಲವೆಡೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಎಚ್ಚರಿಕೆ

Karnataka weather: ರಾಜ್ಯದಲ್ಲಿ ಆಗಸ್ಟ್ ಮೊದಲ ವಾರದಲ್ಲಿಯೇ ಭಾರೀ ಮಳೆಯಾಗುತ್ತಿದ್ದು ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ತತ್ತರಿಸಿ ಹೋಗಿದೆ. ಕಳೆದ 2 ದಿನಗಳಿಂದ ಭಾರಿ ಮಳೆ ಸುರಿದಿದೆ. ಇದರ ನಡುವೆ ಅಲ್ಲಲ್ಲಿ ಗುಡ್ಡ ಕುಸಿತ, ಮರ ಮುರಿದು ಬಿದ್ದಿರುವ ಘಟನೆಗಳೂ ಸಂಭವಿಸುತ್ತಿದೆ.

ಕೇರಳದಾದ್ಯಂತ ಭಾರಿ ಮಳೆ:  ಭೂಕುಸಿತದಿಂದ ಮೂವರ ಸಾವು, ಹಲವು ಮನೆಗಳು ಜಲಾವೃತ

ಕೇರಳದಾದ್ಯಂತ ಭಾರಿ ಮಳೆ: ಮೂವರು ಸಾವು

ಕೇರಳದಾದ್ಯಂತ ಭಾರಿ ಮಳೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಹಲವಾರು ಸ್ಥಳಗಳಲ್ಲಿ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವೆಡೆ ರಸ್ತೆಗಳು ಮುಚ್ಚಿ ಹೋಗಿವೆ. ಇಡುಕ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿವೆ. ರಸ್ತೆ ಸಂಪರ್ಕ ಕಡಿತಗೊಂಡಿದೆ. ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ? ಯಾವ ಜಿಲ್ಲೆಯಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ?

Karnataka Weather: ರಾಜ್ಯದಲ್ಲಿ ಇಂದು ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಕಡೆ ಭಾರೀ ಮಳೆಯಾಗುವ ( Rain) ಸಾಧ್ಯತೆ ಹೆಚ್ಚಿದೆ.

ಇಂದು ರಾಜ್ಯದ ಹವಾಮಾನ ಹೇಗಿರಲಿದೆ? ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?

ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?

Karnataka Weather: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕೆಲವೆಡೆ ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿಯಲ್ಲಿ ಭಾರಿ ಮಳೆ; ಉಡುಪಿ, ದಕ್ಷಿಣ ಕನ್ನಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿಯಲ್ಲಿ ಭಾರಿ ಮಳೆ; ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Weather Report: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. . ಕರಾವಳಿ ಹಾಗೂ ಮಲೆನಾಡಿನ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

Karnataka Weather: ಇಂದು ಬೆಂಗಳೂರು, ಕರಾವಳಿ ಸೇರಿ ವಿವಿಧೆಡೆ ಸುರಿಯಲಿದೆ ಮಳೆ; ನಿಮ್ಮೂರಿನ ಹವಾಮಾನ ಹೇಗಿರಲಿದೆ?

ಇಂದು ಮಳೆಗೆ ಗಾಳಿಯ ಸಾಥ್‌; ಮೀನುಗಾರರಿಗೆ ಎಚ್ಚರಿಕೆ

Karnataka Weather Today: ಬೆಂಗಳೂರು, ಕರಾವಳಿ ಸೇರಿ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದ್ದು, ಶುಕ್ರವಾರವೂ ವಿವಿಧೆಡೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್‌ ಮತ್ತು 30 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

Karnataka Weather: ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು; ಇಂದು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಭಾರಿ ಮಳೆ ಸಾಧ್ಯತೆ!

ಮತ್ತೆ ಚುರುಕುಗೊಂಡ ಮುಂಗಾರು; ಇಂದು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆ ಇದೆ.

ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ;  ಯೆಲ್ಲೋ ಅಲರ್ಟ್‌ ಘೋಷಣೆ

ಕರಾವಳಿ ಸೇರಿ ಕರ್ನಾಟಕದ ಹಲವೆಡೆ ಇನ್ನೆರಡು ದಿನ ಮಳೆ

Karnataka Weather: ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಜುಲೈ 22 ರಂದು ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಧವಾರ ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Karnataka weather: ಹವಾಮಾನ ವರದಿ: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಹವಾಮಾನ ವರದಿ: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

Weather Report: ರಾಜ್ಯದಲ್ಲಿ ಮುಂಗಾರಿನಲ್ಲಿ ಮಳೆಯ ಪ್ರಮಾಣ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಮಳೆಯ ಕೊರತೆಯಿಂದ ಹಲವು ಜಿಲ್ಲೆಗಳಲ್ಲಿ ಬರದ ಸ್ಥಿತಿ ನಿರ್ಮಾಣವಾಗಿದೆ. I ಈ ನಡುವೆ ವಿವಿಧ ಜಿಲ್ಲೆಗಳಿಗೆ ಇಂದು ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಮುಂದಿನ ಕೆಲವು ದಿನಗಳ ಕಾಲ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ಕೆಲ ದಿನಗಳಿಂದ ತಗ್ಗಿದ್ದ ಮಳೆಯಾರ್ಭಟ ನಿನ್ನೆಯಿಂದ ಮತ್ತೆ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಶನಿವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ 18 ಶನಿವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ದಾಖಲೆ ಬರೆಯಲಿರುವ ಎಲ್ ನಿನೋ? ಭಾರತದಲ್ಲಿ ಮಳೆ ಕೊರತೆ ಹೆಚ್ಚುವ ಸಾಧ್ಯತೆ

ಭಾರತಕ್ಕೆ ಎಲ್ ನಿನೋ ಶಾಕ್; ಕೃಷಿಗೆ ಕಾದಿದೆಯೇ ಸಂಕಷ್ಟ?

El Nino: 2026ರಲ್ಲಿ ರೂಪುಗೊಳ್ಳುತ್ತಿರುವ ಎಲ್ ನಿನೋ ಆಧುನಿಕ ಇತಿಹಾಸದಲ್ಲೇ ಅತ್ಯಂತ ಪ್ರಬಲವಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ. ಇದರ ಪರಿಣಾಮ ಭಾರತದಲ್ಲಿ ಮುಂಗಾರು ದುರ್ಬಲವಾಗುವ ಸಾಧ್ಯತೆ ಹೆಚ್ಚಿದ್ದು, ಮಳೆ ಕೊರತೆಯಿಂದ ಕೃಷಿ ಹಾಗೂ ಬೀಜ ಬಿತ್ತನೆ ಮೇಲೆ ಈಗಾಗಲೇ ಪರಿಣಾಮ ಕಾಣಿಸುತ್ತಿದೆ.

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೇ...; ಮತ್ತೆ ಮಂಕಾದ ಮುಂಗಾರು: ತಲೆ ಮೇಲೆ ಕೈ ಹೊತ್ತು ಕುಳಿತ ರೈತ

ಮತ್ತೆ ಮಂಕಾದ ಮುಂಗಾರು; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

Karnataka Weather: ಗುರುವಾರ (ಜುಲೈ 16) ಕೂಡ ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರಿಯಲಿದ್ದು, 3 ಜಿಲ್ಲೆಗಳಲ್ಲಿ ಮಾತ್ರ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Loading...