ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹವಾಮಾನ

ರಾಜ್ಯದಲ್ಲಿ ಮೋಡ ಕವಿದ ವಾತಾವರಣ; ಯಾವ ಜಿಲ್ಲೆಗಳಲ್ಲಿ ಮಳೆ ಇರಲಿದೆ?

ರಾಜ್ಯದಲ್ಲಿ ಮೋಡ ಕವಿದ ವಾತಾವರಣ; ಯಾವ ಜಿಲ್ಲೆಗಳಲ್ಲಿ ಮಳೆ ಇರಲಿದೆ?

Weather News: ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಹೆಚ್ಚಿದ ತಾಪಮಾನ; ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ

ರಾಜ್ಯಾದ್ಯಂತ ಹೆಚ್ಚಿದ ತಾಪಮಾನ; ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಚಟುವಟಿಕೆ ತುಸು ದುರ್ಬಲವಾಗಿದ್ದರೂ, ಇಂದು ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಹುತೇಕ ಒಣಹವೆ ಇರಲಿದೆ ಎಂದು IMD ಮುನ್ಸೂಚನೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನ ಮಳೆಯ ಚಟುವಟಿಕೆ ಕಡಿಮೆಯಾಗಲಿದೆ.

ರಾಜ್ಯದಲ್ಲಿ ತಗ್ಗಿದ ಮಳೆ ಪ್ರಭಾವ; ಜಿಲ್ಲೆಗಳ ಹವಾಮಾನ ವರದಿ ಹೇಗಿದೆ?

ರಾಜ್ಯದಲ್ಲಿ ತಗ್ಗಿದ ಮಳೆ ಪ್ರಭಾವ; ಜಿಲ್ಲೆಗಳ ಹವಾಮಾನ ವರದಿ ಹೇಗಿದೆ?

Karnataka Weather: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ಇಂದು (ಸೆಪ್ಟೆಂಬರ್ 10) ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಇತ್ತೀಚಿನ ಮುನ್ಸೂಚನೆಯ ಪ್ರಕಾರ ಕರಾವಳಿಯಲ್ಲಿ ಮಳೆ ಪ್ರಮಾಣ ತಗ್ಗಲಿದೆ.

ಕರ್ನಾಟಕದ ಹಲವು ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

ಕರ್ನಾಟಕದ ಹಲವು ಮಳೆ ಸಾಧ್ಯತೆ; ಬೆಂಗಳೂರಿನ ಹವಾಮಾನ ಹೇಗಿರಲಿದೆ?

Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಅಲ್ಲಲ್ಲಿ ಮಳೆಯ ಮುನ್ಸೂಚನೆ

ರಾಜ್ಯದಲ್ಲಿ ಮೋಡ ಕವಿದ ವಾತಾವರಣ: ಅಲ್ಲಲ್ಲಿ ಮಳೆಯ ಮುನ್ಸೂಚನೆ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸದ್ಯ ರಾಜ್ಯದ ಯಾವುದೇ ಮೂರು ಹವಾಮಾನ ವಲಯಗಳಿಗೂ ಭಾರಿ ಮಳೆಯ ಎಚ್ಚರಿಕೆ ಅಥವಾ ಯೆಲ್ಲೋ, ಆರೆಂಜ್, ರೆಡ್ ಅಲರ್ಟ್‌ ಘೋಷಿಸಲಾಗಿಲ್ಲ.

ಸೆಪ್ಟೆಂಬರ್‌ ತಿಂಗಳಿನಲ್ಲಿಯೇ ರಾಜ್ಯದ ಹಲವೆಡೆ ಬರಗಾಲ; ಇಂದಿನ ಹವಾಮಾನ ಹೇಗಿದೆ

ಸೆಪ್ಟೆಂಬರ್‌ ತಿಂಗಳಿನಲ್ಲಿಯೇ ರಾಜ್ಯದ ಹಲವೆಡೆ ಬರಗಾಲ

ರಾಜ್ಯದಲ್ಲಿ ಮಳೆ ಕೊರತೆ ಎದುರಾಗಿದ್ದು, ಈಗಾಗಲೇ ರಾಜ್ಯ ಸರ್ಕಾರ ಸಹ ಕೆಲ ಪ್ರದೇಶಗಳನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಿದೆ. ಸೆಪ್ಟೆಂಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ದುರ್ಬಲವಾದ ಮುಂಗಾರು; ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ

ರಾಜ್ಯದಲ್ಲಿ ದುರ್ಬಲವಾದ ಮುಂಗಾರು; ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ

Karnataka Weather: ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದ್ದು, . ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಿದೆ. ಒಳನಾಡಿನಲ್ಲಿಯೂ ಮಳೆಯ ಕೊರತೆ ಕಂಡು ಬಂದಿದೆ. ರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

Bengaluru Rain: ಬೆಂಗಳೂರಿನ ವಿವಿಧೆಡೆ ಅಬ್ಬರಿಸಿದ ಮಳೆ; ಸಂಚಾರ ದಟ್ಟಣೆಯಿಂದ ವಾಹನ ಸವಾರರ ಪರದಾಟ!

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ; ಹಲವೆಡೆ ಭಾರಿ ಸಂಚಾರ ದಟ್ಟಣೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ/ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೃಷ್ಣ ಜನ್ಮಾಷ್ಟಮಿ ನಡುವೆ ರಾಜ್ಯದ ಹಲವೆಡೆ ಮಳೆಯ ಸಿಂಚನ; ಮನೆಯಿಂದ ಹೊರಗಿಳಿಯುವ ಮುನ್ನ ಹವಾಮಾನ ಮುನ್ಸೂಚನೆ ತಿಳಿಯಿರಿ

ಕೃಷ್ಣ ಜನ್ಮಾಷ್ಟಮಿ ನಡುವೆ ರಾಜ್ಯದ ಹಲವೆಡೆ ಮಳೆಯ ಸಿಂಚನ

Karnataka Weather: ಅಷ್ಟಮಿ ಸಂಭ್ರಮದ ಮಧ್ಯೆ ಶುಕ್ರವಾರವೂ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆ ಸುರಿಯಲಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

Karnataka Weather: ರಾಜ್ಯದಲ್ಲಿ ಮಳೆಯ ವಾತಾವರಣ ಕೊಂಚ ತಗ್ಗಿದೆ. ಇಂದು ಹಾಗೂ ನಾಳೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ.

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಮಳೆ? ಹವಾಮಾನ ಇಲಾಖೆಯ ಮುನ್ಸೂಚನೆ ಏನು?

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಯಾವ ಯಾವ ಜಿಲ್ಲೆಯಲ್ಲಿ ಮಳೆ?

Karnataka Weather: ಸೆಪ್ಟೆಂಬರ್‌ ತಿಂಗಳಿನಲ್ಲಿಯೂ ರಾಜ್ಯದಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲ ಭಾಗಗಳಲ್ಲಿ ಮಳೆಯಾಗುತ್ತಿದೆ. ಸೆಪ್ಟೆಂಬರ್ 2ರಿಂದ ಮುಂದಿನ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಾಗಿದೆ. ಉತ್ತರ ಒಳನಾಡು ಕರ್ನಾಟಕದಲ್ಲಿಯೂ ಇಂದು ಕೆಲವು ಕಡೆ ಮಳೆಯ ಸಾಧ್ಯತೆ ಇದೆ.

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ಹಲವು ಕಡಿಮೆಯಾಗಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್‌ 3ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ.

Nepal Flodds: ಕ್ಷಣಾರ್ಧದಲ್ಲಿ  ಕೊಚ್ಚಿ ಹೋದ ಹಳ್ಳಿಗಳು, ಸೇತುವೆ ಮುಳುಗಡೆ, ವಿದ್ಯುತ್, ಸಂವಹನ ಸಂಪರ್ಕ ಕಡಿತ; 165 ಮಂದಿ ಸಾವು

ನೇಪಾಳ ಪ್ರವಾಹದಲ್ಲಿ ಏನಾಯ್ತು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Nepal Floods: ನೇಪಾಳದಲ್ಲಿ ಬುಧವಾರ ಉಂಟಾದ ಭೀಕರ ಪ್ರವಾಹದಲ್ಲಿ ರಸ್ತೆ, ಸೇತುವೆಗಳು ಕೊಚ್ಚಿ ಹೋಗಿದ್ದು, ಹಲವಾರು ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿದೆ. ಸುಮಾರು 165 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಹಿಮ ನದಿ ಬಂಡೆ ಮತ್ತು ಮಂಜುಗಡ್ಡೆ ಕುಸಿತಗೊಂಡು ಈ ಭೀಕರ ಪ್ರವಾಹ ಉಂಟಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ವರದಿ ತಿಳಿಸಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಹಾವೇರಿಯಲ್ಲಿ ಮಳೆ ಕೊರತೆಯಿಂದ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

Haveri News: ಹಾವೇರಿ ಜಿಲ್ಲೆಯಲ್ಲಿ ಜೂನ್‌ 15, 16 ಮತ್ತು 17ರಂದು ಸುರಿದ ಮಳೆಯಿಂದ ರಾಣೇಬೆನ್ನೂರು, ರಟ್ಟಿಹಳ್ಳಿ, ಹಾನಗಲ್ ಹಾಗೂ ಹಾವೇರಿ ತಾಲೂಕುಗಳ ವಿವಿಧ ಗ್ರಾಮಗಳಲ್ಲಿ 129 ರೈತರ 24.34 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಜಂಟಿ ಸಮೀಕ್ಷೆ ಬಳಿಕ 114 ರೈತರ 19.56 ಹೆಕ್ಟೇರ್ ಪ್ರದೇಶದ ಹಾನಿ ದೃಢಪಟ್ಟಿದೆ.

Karnataka Weather: ನೈಋತ್ಯ ಮಾನ್ಸೂನ್‌ ಚುರುಕು; ಕರಾವಳಿ, ಬೆಂಗಳೂರಿನಲ್ಲಿ ಇಂದೂ ಸುರಿಯಲಿದೆ ಮಳೆ

ಕರಾವಳಿ, ಬೆಂಗಳೂರಿನಲ್ಲಿ ಇಂದೂ ಸುರಿಯಲಿದೆ ಮಳೆ

Bengaluru Rains: ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್‌ ಸಕ್ರಿಯವಾಗಿದ್ದು, ಕರಾವಳಿ, ಬೆಂಗಳೂರು ಸೇರಿ ವಿವಿಧೆಡೆ ಮತ್ತೆ ಮಳೆ ಅಬ್ಬರಿಸುತ್ತಿದೆ. ಬುಧವಾರವೂ ಮಳೆ ಮುಂದುವರಿಯಲಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ;  6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮತ್ತೆ ಹೆಚ್ಚಿದೆ. ಹವಾಮಾನ ಮುನ್ಸೂಚನೆ (IMD) ಪ್ರಕಾರ ನಾಳೆ ಹಾಗೂ ನಾಡಿದ್ದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 23 ಮತ್ತು 24ರಂದು ಕರಾವಳಿ ಕರ್ನಾಟಕದಲ್ಲಿ ಮಳೆಯಾಗಲಿದೆ.

Karnataka Weather: ಮನೆಯಿಂದ ಹೊರಡುವಾಗ ಛತ್ರಿ, ರೈನ್‌ ಕೋಟ್‌ ಕೈಯಲ್ಲಿರಲಿ; ರಾಜ್ಯಾದ್ಯಂತ ಇಂದು ಮಳೆಯಾಗುವ ಸಾಧ್ಯತೆ

ಬೆಂಗಳೂರು ಸೇರಿ ರಾಜ್ಯಾದ್ಯಂತ ಇಂದು ವರ್ಷಧಾರೆಯಾಗುವ ಸಾಧ್ಯತೆ

Weather Report: ಬುಧವಾರ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಸುರಿದ ಮಳೆ ಗುರುವಾರವೂ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿದರೆ, ಉಳಿದೆಡೆ ಹಗಯರ ವರ್ಷಧಾರೆಯಾಗಲಿದೆ.

ರಾಜ್ಯಾದ್ಯಂತ ಇಂದಿನ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆ?

ರಾಜ್ಯಾದ್ಯಂತ ಇಂದಿನ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆ?

Karnataka Weather: ರಾಜ್ಯದಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು; ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು

Karnataka Weather: ಕಳೆದ ಕೆಲವು ದಿನಗಳಿಂದ ತಗ್ಗಿರೋ ಮಳೆಯ ಅಬ್ಬರ ಮತ್ತೆ ಹೆಚ್ಚಾಗಲಿದೆ. ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕು ಪಡೆದುಕೊಳ್ಳಲಿದೆ.

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿದೆ? ಯಾವ ಜಿಲ್ಲೆಯಲ್ಲಿ ಮಳೆ?

Karnataka Weather: ರಾಜ್ಯದಲ್ಲಿ ಮುಂಗಾರು ಕೊಂಚ ಇಳಿಕೆಯಾಗಿದೆ. ಕರಾವಳಿ ಸೇರಿದಂತೆ ಹಲವು ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿದಿದೆ. ಆಗಸ್ಟ್‌ 16ರವರೆಗೂ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ; ಕರಾವಳಿಯಲ್ಲಿಯೂ ಮುಂಗಾರು ದುರ್ಬಲ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ

Karnataka weather: ರಾಜ್ಯಾದ್ಯಂತ ಸಾಧಾರಣ ಮಳೆಯಾಗುತ್ತಿದೆ. ಪ್ರತಿವರ್ಷಕ್ಕಿಂತ ಈ ವರ್ಷ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ಮಳೆ ಕೊರತೆ ಎದರುರಾಗಿದೆ. ವಿಜಯನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಮಳೆಯ ಅರ್ಧಕ್ಕಿಂತಲೂ ಕಡಿಮೆ ಮಳೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳು ಮಳೆ ಕೊರತೆಯನ್ನು ಎದುರಿಸುತ್ತಿವೆ.

ರಾಜ್ಯದ ಹಲವೆಡೆ ವರುಣನ ಅಬ್ಬರ; ಬೆಂಗಳೂರು ಸೇರಿ ಅನೇಕ ಕಡೆ ಮಳೆ ಎಚ್ಚರಿಕೆ

ಬೆಂಗಳೂರು ಸೇರಿ ಅನೇಕ ಕಡೆ ಮಳೆ ಎಚ್ಚರಿಕೆ

karnataka Weather: ಕರ್ನಾಟಕದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಉತ್ತರ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಭಾರಿ ಮಳೆ: ತತ್ತರಿಸಿದ ರಾಜಧಾನಿ, ಹಲವೆಡೆ ಜಲಾವೃತ; ಸಂಚಾರ ಅಸ್ತವ್ಯಸ್ತ

ದೆಹಲಿಯಲ್ಲಿ ಭಾರಿ ಮಳೆ: ಜಲಾವೃತ ರಸ್ತೆಗಳು, ಸಂಚಾರ ಅಸ್ತವ್ಯಸ್ತ

Heavy rain lashed Delhi: ದೆಹಲಿಯಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದಾಗಿ ಹಲವು ಪ್ರಮುಖ ರಸ್ತೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಎಂ.ಬಿ. ರಸ್ತೆ ಸೇರಿ ಹಲವು ಪ್ರದೇಶಗಳಲ್ಲಿ 3ರಿಂದ 4 ಅಡಿ ನೀರು ನಿಂತು, ಮನೆ ಕುಸಿದು, ಮರಗಳು ಧರೆಗುರುಳಿದ ಘಟನೆಗಳು ವರದಿಯಾಗಿವೆ. ದೆಹಲಿ ಸಮೀಪದ ನೋಯ್ಡಾ ಮತ್ತು ಗುರುಗ್ರಾಮದಲ್ಲೂ ಭಾರಿ ಮಳೆಯ ಪರಿಣಾಮ ಜನಜೀವನಕ್ಕೆ ತೊಂದರೆಯಾಗಿದೆ. ಶನಿವಾರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ.

Loading...