ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಯಾದಗಿರಿ

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಪೋಕ್ಸೊ ಕೇಸ್‌; ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪ ಎದುರಿಸುತ್ತಿರುವ ಮಲ್ಲಿಕಾರ್ಜುನ್ ಮುತ್ಯಾ ವಿರುದ್ಧ ಯಾದಗಿರಿಯ ಗೋಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಸಿದ್ದರು.

UPSC: ಯುಪಿಎಸ್ಸಿ : ಯಾದಗಿರಿ ಗರಿಮೆ ಹೆಚ್ಚಿಸಿದ ಸಾಧಕರು

UPSC: ಯುಪಿಎಸ್ಸಿ : ಯಾದಗಿರಿ ಗರಿಮೆ ಹೆಚ್ಚಿಸಿದ ಸಾಧಕರು

ಯುಪಿಎಸ್ಸಿ (ಯೂನಿಯನ್‌ ಪಬ್ಲಿಕ್‌ ಸರ್ವೀಸ್‌ ಕಮೀಶನ್‌) ನ 2025ನೇ ಸಾಲಿನ ನಾಗರಿಕ ಸೇವಾ ಪರೀಕ್ಷಾ (ಸಿವಿಲ್‌ ಸರ್ವೀಸ್‌) ಪರೀಕ್ಷೆಯ ಅಂತಿಮ ಫಲಿತಾಂಶ ಯಾದಗಿರಿ ಜಿಲ್ಲೆಯ ಗೌರವ ಹೆಚ್ಚಳಕ್ಕೆ ಕಾರಣವಾಗಿದೆ. ಯಾದಗಿರಿ ಜಿಲ್ಲೆಯ ನಾಲ್ವರು ತೇರ್ಗಡೆಯಾಗಿ, ಹೆಮ್ಮೆಗೆ ಪಾತ್ರರಾಗಿದ್ದಾರೆ.

ಪೋಕ್ಸೊ ಕೇಸ್‌ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ; 4 ಮೊಬೈಲ್‌ಗಳು ವಶಕ್ಕೆ

ಪೋಕ್ಸೊ ಕೇಸ್‌ ವಿಚಾರಣೆಗೆ ಹಾಜರಾದ ಮಲ್ಲಿಕಾರ್ಜುನ ಮುತ್ಯಾ

ಪೋಕ್ಸೊ ಪ್ರಕರಣದಲ್ಲಿ ವಿಚಾರಣೆಗಾಗಿ ಶಹಾಪುರ ಸಿಪಿಐ ಕಚೇರಿಗೆ ಮಲ್ಲಿಕಾರ್ಜುನ ಮುತ್ಯಾ ಗುರುವಾರ ಹಾಜರಾಗಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುತ್ಯಾ ಅವರು, ವಿಚಾರಣೆ ಹಾಜರಾಗಿ ತನಿಖಾಧಿಕಾರಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮುಂದೆಯೂ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

ಪೋಕ್ಸೊ ಕೇಸ್; ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಾ.6ಕ್ಕೆ ಮುಂದೂಡಿಕೆ

ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mallikarjun Mutya Case: ಮಲ್ಲಿಕಾರ್ಜುನ ಮುತ್ಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸರಕಾರದ ಪರ ವಕೀಲರದಿಂದ ಆಕ್ಷೇಪಣೆ ಹಿನ್ನೆಲೆಯಲ್ಲಿ ಮಾರ್ಚ್ 6ಕ್ಕೆ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಮಂಗಳವಾರ ಮುಂದೂಡಿದೆ.

ಮಲ್ಲಿಕಾರ್ಜುನ ಮುತ್ಯಾ ಪ್ರಕರಣಕ್ಕೆ ಸಂಬಂಧಿಸಿದ ಪೋಟೊ, ವಿಡಿಯೊ ಹಂಚಿಕೊಂಡ್ರೆ ಕಾನೂನು ಕ್ರಮ: ಎಸ್‌ಪಿ ಪೃಥ್ವಿಕ್ ಶಂಕರ್

ಮಲ್ಲಿಕಾರ್ಜುನ ಮುತ್ಯಾ ಪೋಟೊ, ವಿಡಿಯೊ ಹಂಚಿಕೊಂಡ್ರೆ ಕಾನೂನು ಕ್ರಮ

ಬಾಲಕಿಯೊಂದಿಗೆ ಅನುಚಿತ ವರ್ತನೆ ಆರೋಪದಡಿ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿ, ತನಿಖೆ ನಡೆಯುತ್ತಿದೆ. ಹೀಗಾಗಿ ಸಾರ್ವಜನಿಕರು ಈ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಪೋಟೊ ಅಥವಾ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಯಾದಗಿರಿ ಎಸ್‌ಪಿ ಪೃಥ್ವಿಕ್ ಶಂಕರ್ ತಿಳಿಸಿದ್ದಾರೆ.

ಯಾದಗಿರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದ ವಿಳಾಸ ತಪ್ಪಾಗಿ ಮುದ್ರಣ; ವಿದ್ಯಾರ್ಥಿಗಳ ಪರದಾಟ

ಯಾದಗಿರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರ ತಪ್ಪಾಗಿ ಮುದ್ರಣ

Yadgiri News: ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿ ಜಿಲ್ಲೆಯಲ್ಲಿ 20 ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ನಡೆದಿದೆ. ಆದರೆ ಹಾಲ್ ಟಿಕೆಟ್‌ನಲ್ಲಿ ಪರೀಕ್ಷೆ ಕೇಂದ್ರದ ವಿಳಾಸದ ತಪ್ಪಾಗಿ ಮುದ್ರಣವಾಗಿದ್ದರಿಂದ ವಿದ್ಯಾರ್ಥಿಗಳು ಬೆಳಗ್ಗೆ ಪರೀಕ್ಷೆ ಕೇಂದ್ರ ಹುಡುಕಲು ಅಲೆದಾಡಿದ್ದಾರೆ.

Mallikarjuna Muthya: ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌, ಇಂದು ವಿಚಾರಣೆ ಸಾಧ್ಯತೆ

ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌, ಇಂದು ವಿಚಾರಣೆ ಸಾಧ್ಯತೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪವಾಡ ಪುರುಷ ಎಂದು ಫೇಮಸ್ ಆಗಿರುವ ಮಲ್ಲಿಕಾರ್ಜುನ್ ಮುತ್ಯಾಗೆ ಸಂಕಷ್ಟ ಎದುರಾಗಿದೆ. ಯಾದಗಿರಿಯ ಮಹಲ್ ರೋಜಾದ ಮಲ್ಲಿಕಾರ್ಜುನ ಮುತ್ಯಾ ಮಠಕ್ಕೆ ಬಂದ ಭಕ್ತರ ಮಗುವಿನ ಜೊತೆ ಅನುಚಿತವಾಗಿ ವರ್ತಿಸಿದರು ಎಂಬ ಆರೋಪ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಸಂಕಷ್ಟ ತಂದೊಡ್ಡಿದೆ.

ಸ್ವಯಂ ಘೋಷಿತ ದೇವ ಮಾನವ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್‌; ಪೋಕ್ಸೊ ಕೇಸ್ ದಾಖಲು

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಕೇಸ್

Mallikarjun Mutya Case: ಯಾದಗಿರಿ ಜಿಲ್ಲೆ, ಶಹಾಪುರ ತಾಲೂಕಿನ ಮಹಲರೋಜಾ ಗ್ರಾಮದ ಸ್ವಯಂ ಘೋಷಿತ ದೇವ ಮಾನವ ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸರು ಬಿಗ್‌ ಶಾಕ್‌ ನೀಡಿದ್ದಾರೆ. ಇದೀಗ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಸಿಡಿಪಿಒ ಅವರ ದೂರಿನ ಮೇರೆಗೆ ಮುತ್ಯಾನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಬಾಲಕಿ ಜತೆ ಅನುಚಿತ ವರ್ತನೆ; ಸ್ವಯಂ ಘೋಷಿತ ದೇವ ಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು

ಸ್ವಯಂ ಘೋಷಿತ ದೇವ ಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು

Mallikarjun Mutya Case: ಅಪ್ರಾಪ್ತ ಬಾಲಕಿಯ ಜತೆಗೆ ಅನುಚಿತ ವರ್ತನೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಪ್ರಕರಣದ ತನಿಖೆ ನಡೆಸಿ, ಕೈಗೊಂಡ ಕ್ರಮದಬಗ್ಗೆ ಆಯೋಗಕ್ಕೆ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಕೇಸ್ ದಾಖಲು

ಪ್ರಚೋದನಕಾರಿ ಭಾಷಣ; ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಕೇಸ್ ದಾಖಲು

ಈ ದೇಶದಲ್ಲಿ ಇರಬೇಕಾದರೆ ಒಂದೇ ಮಾತರಂ ಹೇಳಬೇಕು, ಮಹಾತ್ಮ ಗಾಂಧೀಜಿ ಅವರು ಪಾಕಿಸ್ತಾನದ ಪಿತಾಮಹ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುರುಬ ಸಮುದಾಯಕ್ಕೆ ಎಸ್‌ಟಿ ಸಿಂಧುತ್ವ ಪ್ರಮಾಣಪತ್ರ ನೀಡಲು ಆಗ್ರಹ; ಯಾದಗಿರಿಯಲ್ಲಿ ಕುರಿ ಹಿಂಡುಗಳೊಂದಿಗೆ ಪ್ರತಿಭಟನೆ

ಕುರುಬರಿಗೆ ಎಸ್‌ಟಿ ಪ್ರಮಾಣಪತ್ರ ನೀಡಲು ಆಗ್ರಹಿಸಿ ಯಾದಗಿರಿಯಲ್ಲಿ ಪ್ರತಿಭಟನೆ

2016ರ ರಾಜ್ಯ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅರ್ಹ ಕುರುಬ ಸಮುದಾಯದವರಿಗೆ ತಕ್ಷಣ ಎಸ್.ಟಿ ಸಿಂಧುತ್ವ ಪ್ರಮಾಣಪತ್ರ ನೀಡಬೇಕು. ಓಆರ್ಜಿಐ ಮತ್ತು ಎಸ್.ಟಿ ಆಯೋಗದ ನಡುವೆ ಸಮನ್ವಯ ಸಭೆ ನಡೆಸಿ ತಾರತಮ್ಯ ನಿವಾರಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಎಸ್.ಟಿ ಹೋರಾಟ ಸಮಿತಿ ಹಾಗೂ ಕುರುಬ ಹೋರಾಟ ಸಮಿತಿ ಆಗ್ರಹಿಸಿವೆ.

ಬಜೆಟ್‌ ಬಳಿಕ ರಾಜ್ಯ ಸರ್ಕಾರ ಪತನವಾಗುವುದು ನಿಶ್ಚಿತ: ಶಾಸಕ ಯತ್ನಾಳ್‌ ಭವಿಷ್ಯ

ಬಜೆಟ್‌ ಬಳಿಕ ರಾಜ್ಯ ಸರ್ಕಾರ ಪತನವಾಗುವುದು ನಿಶ್ಚಿತ: ಶಾಸಕ ಯತ್ನಾಳ್‌

ಸಿಎಂ ಸಿದ್ದರಾಮಯ್ಯ ಅವರೇ ತಮಗೆ ಒಳಸಂಚು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅವರಿಗೆ ಒಳಸಂಚು ಯಾರು ಮಾಡುತ್ತಾರೆ?, ಬಿಜೆಪಿಯವರು ಮಾಡುತ್ತಿದ್ದಾರಾ? ಕಾಂಗ್ರೆಸ್ ಪಾರ್ಟಿಯಲ್ಲಿಯೇ ಒಳ ಸಂಚು ಮಾಡುತ್ತಿದ್ದಾರೆ. ಡಿಕೆಶಿ ಅವರು ಎರಡೂವರೆ ವರ್ಷ ಸಿಎಂ ಆಗಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್‌ ಟೀಕಿಸಿದ್ದಾರೆ.

Yadgir News: ಕಿರಾಣಿ ಅಂಗಡಿಗೆ ಬೆಂಕಿ ಹಚ್ಚಿದ ಪ್ರಕರಣ: 11 ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ

ಕಿರಾಣಿ ಅಂಗಡಿಗೆ ಬೆಂಕಿ; 11 ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ

Saidapur: ಯಾದಗಿರಿ ಜಿಲ್ಲೆ ಸೈದಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ನೀಲಹಳ್ಳಿ ಗ್ರಾಮದಲ್ಲಿ ದೇವಸ್ಥಾನಕ್ಕೆ ಸೇರಿದೆ ಎನ್ನಲಾದ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೋಟೆಲ್ ಹಾಗೂ ಕಿರಾಣಿ ಅಂಗಡಿಗೆ 2014ರ ಮಾರ್ಚ್ 18ರಂದು ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿಗಳಿಗೆ ಇದೀಗ ಶಿಕ್ಷೆ ಪ್ರಕಟವಾಗಿದೆ.

ಸುರಪುರದಲ್ಲಿ ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೈದ ಪತ್ನಿ; ಇಬ್ಬರು ಆರೋಪಿಗಳ ಬಂಧನ

ಸುರಪುರದಲ್ಲಿ ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೈದ ಪತ್ನಿ!

Surapura News: ಸುರಪುರ ತಾಲೂಕಿನ ಹಾಲಬಾವಿ ಗ್ರಾಮದ ಗವಿಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೃತನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಮೃತನ ಅಣ್ಣ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಸುರಪುರ ಠಾಣೆ ಪೊಲೀಸರು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಗುರುಮಠಕಲ್‌ನಲ್ಲಿ ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ; ಕೇಸ್ ದಾಖಲು

ಕೇಸರಿ ಧ್ವಜ ವಿಚಾರಕ್ಕೆ ತಾಯಿ-ಮಗನ ಮೇಲೆ ಮುಸ್ಲಿಂ ಯುವಕರ ಹಲ್ಲೆ

Gurumitkal News: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ತಾಯಿ-ಮಗನ ಮೇಲೆ ಹಲ್ಲೆ ನಡೆದಿತ್ತು. ಘಟನೆ ಖಂಡಿಸಿ ಶಿವ ಮಾಲಾಧಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದವರ ಬಂಧನಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಸ್‌ ದಾಖಲಾಗಿದೆ.

ಮುದನೂರಿನಲ್ಲಿ ಹುದುಗಿದ ಇತಿಹಾಸ ಪರಂಪರೆ

ಮುದನೂರಿನಲ್ಲಿ ಹುದುಗಿದ ಇತಿಹಾಸ ಪರಂಪರೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮುದನೂರು (ಬಿ) ಗ್ರಾಮ ಈ ಹಿಂದೆ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿ ನಂತರ ಸದ್ಯ ಪುಣ್ಯ ಕ್ಷೇತ್ರವಾಗಿದೆ. ಹಾಗೆಯೇ ಬಸವಾದಿ ಶರಣರಿಗಿಂತ ಪೂರ್ವದಲ್ಲೇ ವಚನಸಾಹಿತ್ಯ ಪರಿಚಯಿಸಿದ 10ನೇ ಶತಮಾನದ ದಾಸಿಮಯ್ಯ ಅವರ ಜನ್ಮಭೂಮಿ ಕೂಡಾ ಇದಾಗಿದೆ.

Yadgir News: ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ; ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ

ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ

ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿ ಘಟನೆ ನಡೆದಿದೆ. ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಯಾದಗಿರಿಯಲ್ಲಿ ಮಾಜಿ ಸಚಿವ ರಾಜು ಗೌಡ ಕಾರು ಅಪಘಾತ; ಅಪಾಯದಿಂದ ಪಾರು

ಮಾಜಿ ಸಚಿವ ರಾಜು ಗೌಡ ಕಾರು ಅಪಘಾತ; ಅಪಾಯದಿಂದ ಪಾರು

ಆಂಧ್ರದ ವಿಶಾಖಪಟ್ಟಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಪಂದ್ಯ ಮುಗಿಸಿ, ಹೈದರಾಬಾದ್‌ ಮಾರ್ಗದ ಮೂಲಕ ಹಿಂತಿರುವಾಗ ಯಾದಗಿರಿಯಲ್ಲಿ ಅಪಘಾತ ಸಂಭವಿಸಿದೆ. ಯಾದಗಿರಿಯ ಗಂಜ್ ಪ್ರದೇಶದ ಹೆದ್ದಾರಿಯಲ್ಲಿ ಟ್ರಕ್‌ ಒಂದು ಮಾಜಿ ಸಚಿವರ ಕಾರಿಗೆ ಹಿಂದಿನಿಂದ ಗುದ್ದಿದೆ. ಕಾರಿನ ಹಿಂಭಾಗ ಸಂಪೂರ್ಣ ನುಜ್ಜು, ಗುಜ್ಜಾಗಿದೆ.

ಯಾದಗಿರಿ ಡಿಸಿ ಕಚೇರಿ ಎದುರು ಪ್ರತಿಭಟನೆ; ಖೇಲೋ ಇಂಡಿಯಾ ಕ್ರೀಡಾಪಟು ಲೋಕೇಶ್ ರಾಠೋಡ ಸೇರಿ ಇಬ್ಬರ ಮೇಲೆ ಬಿತ್ತು ಕೇಸ್

ಖೇಲೋ ಇಂಡಿಯಾ ಕ್ರೀಡಾಪಟು ಲೋಕೇಶ್ ರಾಠೋಡ ಮೇಲೆ ಬಿತ್ತು ಕೇಸ್

Yadgir Protest: ಯಾದಗಿರಿಯಲ್ಲಿ ಶಾಂತವಾಗಿ ಪ್ರತಿಭಟನೆ ನಡೆಸುವಂತೆ ಪೊಲೀಸರು ಸೂಚಿಸಿದರೂ, ಪ್ರತಿಭಟನಾಕಾರರು ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ಬಲವಂತವಾಗಿ ಗೇಟ್ ತೆರೆಯಿಸಿ ಕಚೇರಿಯ ಮುಖ್ಯ ದ್ವಾರಕ್ಕೆ ನುಗ್ಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪುನೀತ್ ರಾಜ್ ಕಾಮತಗಿ ಹಾಗೂ ಕ್ರೀಡಾಪಟು ಲೋಕೇಶ್ ರಾಠೋಡ್ ಇನ್ನಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಇ-ಕಲಿಕೆಯಲ್ಲಿ 'ಸ್ಮಾರ್ಟ್' ಆಗದ ಸರಕಾರಿ ಶಾಲೆಗಳು

ಇ-ಕಲಿಕೆಯಲ್ಲಿ 'ಸ್ಮಾರ್ಟ್' ಆಗದ ಸರಕಾರಿ ಶಾಲೆಗಳು

ಪ್ರೊಜೆಕ್ಟರ್‌ ಬಳಕೆಗೆ ಇನ್ನೂ ತರಬೇತಿ ನೀಡಿರುವುದಿಲ್ಲ ಹಾಗೂ ಈ ಪ್ರೊಜೆಕ್ಟರುಗಳನ್ನು ಯಾವ ರೀತಿಯಲ್ಲಿ ಉಪಯೋಗಿಸಬೇಕು ಎಂಬುದರ ಬಗ್ಗೆ ಅರಿವು ಸಹ ಇಲ್ಲ ಎನ್ನಲಾಗಿದೆ. ಈ ಕುರಿತು ಕ್ರಮ ವಹಿಸಿ ಪರಿಹರಿಸಬೇಕಾಗಿರುವ ಅಧಿಕಾರಿಗಳು ಮಾತ್ರ ಯಾವುದೇ ಸಂಬಂಧ ಇಲ್ಲದಂತೆ ವರ್ತಿಸು ತ್ತಿದ್ದಾರೆ.

Karnataka Weather: ತೀವ್ರ ಶೀತ ಗಾಳಿ; ನಾಳೆ ಬೀದರ್‌, ಕಲಬುರಗಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ತೀವ್ರ ಶೀತ ಗಾಳಿ ಹಿನ್ನೆಲೆ ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Cold Wave Alert For Karnataka: ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಭಾನುವಾರ ತೀವ್ರ ಶೀತಗಾಳಿ ಸಾಧ್ಯತೆ ಮತ್ತು ಗದಗ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Karnataka TET 2025: ಯಾದಗಿರಿಯಲ್ಲಿ ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಮಹಿಳಾ ಅಭ್ಯರ್ಥಿಗಳ ಆಕ್ರೋಶ

ಟಿಇಟಿ ವೇಳೆ ಸಿಬ್ಬಂದಿ ಎಡವಟ್ಟು; ಕಾಲುಂಗುರ, ಬಳೆ ತೆಗೆಸಿದ್ದಕ್ಕೆ ಆಕ್ರೋಶ

ಯಾವುದೇ ಪರೀಕ್ಷೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಧರಿಸಲು ವಿನಾಯಿತಿ ಇದೆ. ಆದರೆ, ಯಾದಗಿರಿಯ ಕಾಲೇಜೊಂದರಲ್ಲಿ ಕಿವಿ ಓಲೆ, ಮೂಗುತಿ, ಬಳೆ ಮಾತ್ರವಲ್ಲದೆ ಕಾಲುಂಗುರಗಳನ್ನೂ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪರೀಕ್ಷಾರ್ಥಿಗಳು ಅಸಮಾಧಾನ ಹೊರಹಾಕಿದ್ದಾರೆ.

Yadgir News: ಸುರಪುರದಲ್ಲಿ ಬಸ್ ಹರಿದು 2 ವರ್ಷದ ಮಗು ಸಾವು

ಸುರಪುರದಲ್ಲಿ ಬಸ್ ಹರಿದು 2 ವರ್ಷದ ಮಗು ಸಾವು

Girl Dies in surapur: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಬಸ್‌ ನಿಲ್ದಾಣದ ಪಕ್ಕದಲ್ಲೇ ಮನೆಯಿದ್ದ ಹಿನ್ನೆಲೆಯಲ್ಲಿ ಮಗುವನ್ನು ಅಜ್ಜಿ ಆಟವಾಡಿಸುತ್ತಾ ಕುಳಿತಿದ್ದರು. ಈ ವೇಳೆ ಬಸ್‌ ಹರಿದು ದುರಂತ ಸಂಭವಿಸಿದೆ.

Loading...